THE NEWS INDIA 24/7 NATIONAL KANNADA NEWS NETWORK…….ಶ್ರೀನಗರ, ಜನವರಿ 15: ಕಾಶ್ಮೀರದ ಕುಪ್ವಾರ ಮತ್ತು ಗಾಂಧರ್ಬಲ್ ಜಿಲ್ಲೆಗಳಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಕನಿಷ್ಠ ಆರು ಮಂದಿ ಸೈನಿಕರು ಮತ್ತು ಆರು ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ ಐದು ಕಡೆ ಹಿಮಪಾತ ಸಂಭವಿಸಿರುವುದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕುಪ್ವಾರ ಜಿಲ್ಲೆಯ ಮಾಚಿಲ್ ಪ್ರದೇಶದ ಶಹಾಪುರದಲ್ಲಿನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಕಳೆದ 24 ಗಂಟೆಗಳಲ್ಲಿ ಮೂರು ಪ್ರತ್ಯೇಕ ಹಿಮಪಾತದ ಅವಘಡಗಳು ಸಂಭವಿಸಿದ್ದು, ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಯ ನೆಲೆಗಳು ತೊಂದರೆ ಅನುಭವಿಸಿವೆ ಎಂದು ಸೇನಾ ವಕ್ತಾರ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
Read MoreCategory: Kannada
ಡಿಕೆಶಿ ಪರ ನಿಂತ ಒಕ್ಕಲಿಗರು: ಆತಂಕಗೊಂಡ BSY ಯಿಂದ ಮಾಸ್ಟರ್ ಪ್ಲ್ಯಾನ್!
THE NEWS INDIA 24/7 NATIONAL KANNADA NEWS NETWORK….ಬೆಂಗಳೂರು, ಸೆಪ್ಟೆಂಬರ್ 14: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯ ನಡೆಸಿದೆ ಪ್ರತಿಭಟನೆಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಂಚ ಆತಂಕಗೊಂಡಿದ್ದಾರೆ. ಸುಮಾರು 30,000 ಕ್ಕೂ ಹೆಚ್ಚು ಒಕ್ಕಲಿಗರು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದು ಯಡಿಯೂರಪ್ಪನವರಿಗೆ ದಿಗಿಲನ್ನುಂಟು ಮಾಡಿದೆ. ಆದ್ದರಿಂದ ಒಕ್ಕಲಿಗರನ್ನು ಸೆಳೆಯಲು ಸರ್ಕಾರ ಏನೆಲ್ಲ ಪ್ರಯತ್ನ ಮಾಡಬಹುದೋ ಆ ಪ್ರಯತ್ನಕ್ಕೆ ಬಿ.ಎಸ್.ಯಡಿಯೂರಪ್ಪ ಕೈಹಾಕಿದ್ದಾರೆ. ಡಿಕೆಶಿ ಅವರನ್ನು ಅಕ್ರಮ ಹಣ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬೃಹತ್ ಪ್ರತಿಭಟನೆ ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆಯಲ್ಲಿ ಸುಮಾರು 30,000 ಕ್ಕೂ ಹೆಚ್ಚು ಜನರು ಸೇರಿರಬಹುದು ಎಂದು ಅಂದಾಜಿಸಲಾಗಿತ್ತು. ಆತಂಕಗೊಂಡ ಯಡಿಯೂರಪ್ಪ…
Read Moreಡಿಕೆ ಶಿವಕುಮಾರ್ ಕುಟುಂಬಕ್ಕೆ ಧೈರ್ಯ ಹೇಳಿದ ಸ್ವಾಮೀಜಿಗಳು
THE NEWS INDIA 24/7 NATIONAL KANNADA NEWS NETWORK….ಬೆಂಗಳೂರು, ಸೆಪ್ಟೆಂಬರ್ 10 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಹಲವು ಸ್ವಾಮೀಜಿಗಳು, ರಾಜಕೀಯ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್ ಬಂಧಿಸಿದ್ದಾರೆ. ಸೆಪ್ಟೆಂಬರ್ 13ರ ತನಕ ಅವರನ್ನು ಇಡಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸದ್ಯ ಅವರು ನವದೆಹಲಿಯಲ್ಲಿದ್ದಾರೆ. ಧೈರ್ಯ ತುಂಬಿದ ನಿರ್ಮಲಾನಂದ ಸ್ವಾಮೀಜಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ಡಿ. ಕೆ. ಶಿವಕುಮಾರ್ ಪತ್ನಿ ಉಷಾ ಮತ್ತು ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು. ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ, ಪುತ್ರ ಆಕಾಶ್ ಮುಂತಾದವರು ಉಪಸ್ಥಿತರಿದ್ದರು. ನಂಜಾವಧೂತ ಸ್ವಾಮೀಜಿ ಭೇಟಿ…
Read Moreಆದಾಯ ತೆರಿಗೆ ಪಾವತಿ ಮಿತಿ ಬಗ್ಗೆ ನಿರ್ಮಲಾ ಬಜೆಟ್ ನಲ್ಲಿ ಏನಿದೆ?
THE NEWS INDIA 24/7 NATIONAL KANNADA NEWS NETWORK….ಮೋದಿ ಸರ್ಕಾರದ ನೂತನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜುಲೈ 05) ಪೂರ್ಣಾವಧಿ ಬಜೆಟ್ ಮಂಡನೆ ಮಾಡಿದ್ದಾರೆಈ ಬಾರಿಯ ಬಜೆಟ್ ನಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಕ್ರಮದ ಬಗ್ಗೆ ಹೆಚ್ಚಿನ ಮಹತ್ವ ಇದ್ದರೂ, ತೆರಿಗೆದಾರರಿಗೆ ಎಂದಿನಂತೆ ನಿರೀಕ್ಷೆಗಳು ಇದ್ದಿದ್ದು ಸುಳ್ಳಲ್ಲ. ಆದರೆ, ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಬಜೆಟ್ 2019: ಸ್ಟಾರ್ಟ್ ಅಪ್ಗೆ ತಲೆನೋವಾಗಿದ್ದ ಏಂಜಲ್ ಟಾಕ್ಸ್ ರದ್ದು ಜುಲೈ 05ರಂದು ಚೊಚ್ಚಲ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಮವರ್ಗೀಯ ಸಂಬಳದಾರರಿಗೆ ಏನೆಲ್ಲ ನೀಡಬಹುದು ಎಂಬ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ರೈತರ ಆದಾಯ ದ್ವಿಗುಣ, ಶೂನ್ಯ ಬಂಡವಾಳ ಕೃಷಿಗೆ ಒತ್ತು ಜನರಿಗೆ…
Read More